216
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಣಿಯೂರು ಇಲ್ಲಿ ಸರಕಾರದ ಸುತ್ತೋಲೆಯಂತೆ ಹುತಾತ್ಮರ ದಿನವನ್ನು ಆಚರಿಸಲಾಯಿತು.ಶ್ರೀಮತಿ ರಶ್ಮಿ ಆರ್ ಗೌಡ ದಿಕ್ಸೂಚಿ ಭಾಷಣ ಮಾಡಿದರು.ಪ್ರತೀ ವರ್ಷ ಜನವರಿ 30 ರಂದು ಎಲ್ಲಾ ಸರಕಾರಿ ಕಚೇರಿಗಳಲ್ಲಿ,ಅದರಲ್ಲೂ ಮುಖ್ಯವಾಗಿ ಶಾಲೆಗಳಲ್ಲಿ , ಸ್ವಾತಂತ್ರ್ಯ ಕ್ಕಾಗಿ ಹೋರಾಡಿ ಹುತಾತ್ಮರಾದ ಮಹಾತ್ಮರ ಆತ್ಮಗಳಿಗೆ ಸದ್ಗತಿ ಸಿಗಲೆಂದು ಎರಡು ನಿಮಿಷಗಳ ಕಾಲ ಮೌನ ಪ್ರಾರ್ಥನೆಯೊಂದಿಗೆ ಈ ದಿನವನ್ನು ವಿಶೇಷವಾಗಿ ಆಚರಿಸಲಾಗುತ್ತದೆ.ನಮ್ಮ ಶಾಲೆಯ ಎಲ್ಲಾ ಅಧ್ಯಾಪಕ ಮಿತ್ರರು ಶಾಲಾ ಮಕ್ಕಳು ಉಪಸ್ಥಿತರಿದ್ದರು.